ಶಾಸಕ ಟಿ.ಬಿ.ಜಯಚಂದ್ರ ಅವರ 63ನೇ ಹುಟ್ಟು ಹಬ್ಬದ ಅಂಗವಾಗಿ ಹುಳಿಯಾರಿನ ಕಾಂಗ್ರೇಸ್ ಕಾರ್ಯಕರ್ತರು ಎಂಪಿಎಸ್ ಶಾಲಾವರಣಾದಲ್ಲಿ ನಡೆದ ಕ್ರಿಡಾಕೂಟದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಗ್ಲೂಕೋಸ್ ಹಾಗೂ ಹಣ್ಣನ್ನು ವಿತರಿಸಿದರು. ಹುಳಿಯಾರಿನ ಕಾಂಗ್ರೇಸ್ ಕಾರ್ಯಕರ್ತರು ಶಾಸಕ ಟಿ.ಬಿ.ಜಯಚಂದ್ರ ಅವರ ಜನ್ಮದಿನದ ಅಂಗವಾಗಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು,ಬ್ರೇಡ್ ಹಾಗೂ ಹಣ್ಣು ವಿತರಿಸಿದರು.