ವಾಲ್ಮೀಕಿ ಜಯಂತಿ: ಹುಳಿಯಾರು ಸಮೀಪದ ದಸೂಡಿಯಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ,ಹುಳಿಯಾರು ಎಪಿಎಂಸಿಯ ಎಲ್.ಆರ್.ಬಾಲಾಜಿ ಸೇರಿದಂತೆ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.. ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಭೇಟಿ: ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಹುಳಿಯಾರಿನಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು.
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070