ವಿಷಯಕ್ಕೆ ಹೋಗಿ

ವಾಲ್ಮೀಕಿ ಜಯಂತಿ:  ಹುಳಿಯಾರು ಸಮೀಪದ ದಸೂಡಿಯಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ,ಹುಳಿಯಾರು ಎಪಿಎಂಸಿಯ ಎಲ್.ಆರ್.ಬಾಲಾಜಿ ಸೇರಿದಂತೆ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು..

ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಭೇಟಿ: ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಹುಳಿಯಾರಿನಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು.

ಕಾಮೆಂಟ್‌ಗಳು