ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಅಂಗವಾಗಿ ಹುಳಿಯಾರಿನ ಕೇಶವ ವಿದ್ಯಾಮಂದಿರದ ಮಕ್ಕಳಿಗೆ ವಿವೇಕಾನಂದರ ದಿವ್ಯ ಸಂದೇಶಗಳನ್ನು ತಿಳಿಸಲಾಯಿತು ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವದ ಉದ್ಘಾಟನೆಯನ್ನುಗ್ರಾ.ಪಂ.ಅಧ್ಯಕ್ಷೆ ಪುಟ್ಟಿಭಾಯಿ ನೆರವೇರಿಸಿದರು.ಉಪಪ್ರಾಂಶುಪಾಲೆ ಇಂದಿರ,ಉಪನ್ಯಾಸಕರಾದ ಶಶಿಭೂಷಣ್,ಶಿವರುದ್ರಯ್ಯ,ಶಿಕ್ಷಕರಾಜಣ್ಣ ಇದ್ದಾರೆ.
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070