📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........
ನರೇಂದ್ರಬಾಬು ಹುಳಿಯಾರು
9448760070
ಈ ಬ್ಲಾಗ್ ಅನ್ನು ಹುಡುಕಿ
ಆರೋಗ್ಯವಂತ ಮಕ್ಕಳ ಪ್ರದರ್ಶನ
ಹುಳಿಯಾರಿನ ಕರ್ನಾಟಕ ರಕ್ಷಣಾ ವೇದಿಕೆಯವರು ರಾಜ್ಯಾಧ್ಯಕ್ಷ ನಾರಾಯಣಗೌಡರ 47ನೇ ಹುಟ್ಟು ಹಬ್ಬದ ಅಂಗವಾಗಿ ಆರೋಗ್ಯವಂತ ಮಕ್ಕಳ ಪ್ರದರ್ಶನ ನಡೆಸಿದರು.ಅಧ್ಯಕ್ಷ ಕೋಳಿ ಶ್ರೀನಿವಾಸ್,ವೈದ್ಯರಾದ ನಾಗರಾಜು,ಸಿದ್ದರಾಮಯ್ಯ,ಲಕ್ಷ್ಮಿಚಂದ್ರದರ ಹಾಗೂ ಸಂಘದ ಪದಾಧಿಕಾರಿಗಳಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ