ಪಟ್ಟಣದ ಶ್ರೀ ಗಣಪತಿ ದೇವಾಲಯದಲ್ಲಿ ಸೋಮವಾರ ಸಂಕಷ್ಟಹರ ಪೂಜೆ ನಡೆಯಿತು.
ಅರ್ಚಕ ರಾಜಣ್ಣ ಹಾಗೂ ಸತ್ಯನಾರಾಯಣ ಅವರು ಗಣೇಶ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಆಗಮಿಸಿದ್ದ ಭಕ್ತಾಧಿಗಳಿಗೆ ಪ್ರಸಾದವಿನಿಯೋಗ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯವರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಅರ್ಚಕ ರಾಜಣ್ಣ ಹಾಗೂ ಸತ್ಯನಾರಾಯಣ ಅವರು ಗಣೇಶ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಆಗಮಿಸಿದ್ದ ಭಕ್ತಾಧಿಗಳಿಗೆ ಪ್ರಸಾದವಿನಿಯೋಗ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯವರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಹುಳಿಯಾರಿನ ಗಣಪತಿ ದೇವಾಲಯದಲ್ಲಿ ಸಂಕಷ್ಟಹರದ ಅಂಗವಾಗಿ ಗಣಪತಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು. |
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ