ಚಿಕ್ಕನಾಯಕನಹಳ್ಳಿ ತಾಲ್ಲೂಕ್ ನ ಕಾಂಗ್ರೆಸ್ ಮುಂಖಂಡರಾದ ಸಾಸಲು ಸತೀಶ್ ಅವರನ್ನು ತುಮಕೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಕಾರಣಿಕರ್ತರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.
![]() |
ಸಾಸಲು ಸತೀಶ್ ಅವರನ್ನು ತುಮಕೂರು ವಿವಿಯ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಕಾರಣಿಕರ್ತರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ತಾಲ್ಲೂಕಿನ ಮತ್ತು ಹುಳಿಯಾರಿನ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. |
ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ದಿ ವಿಷಯದಲ್ಲಿ ಹಿಂದೆ ಉಳಿದಿದ್ದು ತಾಲ್ಲೂಕಿನ ಅಭಿವೃದ್ದಿಗೆ ಹೆಚ್ಚು ಒತ್ತು ಕೊಡುವ ಮೂಲಕ ತಾಲ್ಲೂಕನ್ನು ಪ್ರಗತಿಪಥದತ್ತ ಕೊಂಡೊಯ್ಯುವಂತೆ ಮನವಿ ಮಾಡಿದರು. ಈ ವೇಳೆ ಸಾಸಲು ಸತೀಶ್, ತುಮಕೂರು ಜಿಲ್ಲಾ ಕಾಂಗ್ರೆಸ್ ಸದಸ್ಯ ವೈ.ಸಿ.ಸಿದ್ದರಾಮಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹೊಸಹಳ್ಳಿ ಅಶೋಕ್, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಕೆಂಕೆರೆ ಶಿವಕುಮಾರ್ ಸೇರಿದಂತೆ ಇನ್ನಿತರರಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ