ಹುಳಿಯಾರು ಪಟ್ಟಣದ ವಸಂತನಗರ ಬಡಾವಣೆಯ ನಾಗಲಕ್ಷ್ಮಿ ನರೇಂದ್ರಬಾಬು ಅವರ ಪುತ್ರ ಶ್ಯಾಮ್ ಭಾರದ್ವಾಜ್ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೫೮೦ ಅಂಕ(ಶೇ.೯೨.೮) ಪಡೆದಿದ್ದಾನೆ.
ಈತ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಅಭ್ಯಾಸ ಮಾಡಿದ್ದು 'ಎ+' ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ. ಕನ್ನಡ ಭಾಷೆಯಲ್ಲಿ ಅಧಿಕ ಅಂಕಗಳಿಸಿದವರಲ್ಲಿ ಈತನು ಸಹ ಒಬ್ಬನಾಗಿದ್ದು ಮುಂದೆ ಕಾಮರ್ಸ್ ತೆಗೆದುಕೊಂಡು ಅಭ್ಯಾಸ ಮಾಡುವ ಗುರಿ ಹೊಂದಿದ್ದಾನೆ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ