ವಿಷಯಕ್ಕೆ ಹೋಗಿ

ಹುಳಿಯಾರು ಹೋಬಳಿ : ಗ್ರಾ.ಪಂಗಳ ಚುನಾವಣೆ ಮೀಸಲಾತಿ ಪಟ್ಟಿ ಪ್ರಕಟ

ರಾಜ್ಯಾದ್ಯಂತ ಎರಡು ಹಂತದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯಲಿದ್ದು ವಿವಿಧ ಪಂಚಾಯ್ತಿ ವ್ಯಾಪ್ತಿಯ ಮೀಸಲಾತಿ ಪಟ್ಟಿ ಕೂಡ ಪ್ರಕಟವಾಗಿದೆ. ಹುಳಿಯಾರು ಹೋಬಳಿಯಲ್ಲಿ ೨ ನೇ ಹಂತದ ಮತದಾನದ ದಿನವಾದ ಜೂನ್ ೨ ರಂದು ಚುನಾವಣೆ ನಡೆಯಲಿದೆ.
ಜಿಲ್ಲೆಯ ಅತಿದೊಡ್ಡ ಗ್ರಾಮ ಪಂಚಾಯ್ತಿ ಎಂಬ ಹೆಗ್ಗಳಿಕೆಯ ಹುಳಿಯಾರು ಪಂಚಾಯ್ತಿಯಲ್ಲಿ ಸ್ಥಾನಗಳ ಹಂಚಿಕೆ ಹಾಗೂ ಮೀಸಲಾತಿ ಪಟ್ಟಿ ಹೀಗಿದೆ
ಹುಳಿಯಾರು ಗ್ರಾ.ಪಂ.ನ ೧೩ ಬ್ಲಾಕ್ ಗಳಲ್ಲಿ ಈ ಹಿಂದೆ ೩೩ ಸ್ಥಾನಗಳಿದ್ದು ಈ ಬಾರಿ ಆ ಸ್ಥಾನಗಳನ್ನು ಹೆಚ್ಚಿಸಲಾಗಿದ್ದು ಒಟ್ಟು ೩೯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ೧ನೇ ವಾರ್ಡ್ ನಲ್ಲಿ ೨ ಸ್ಥಾನ, ೨ನೇ ವಾರ್ಡ್ ನಲ್ಲಿ ೨ ಸ್ಥಾನ,೩ನೇ ವಾರ್ಡ್ ನಲ್ಲಿ ೩ ಸ್ಥಾನ,೪ನೇ ವಾರ್ಡ್ ನಲ್ಲಿ ೨ ಸ್ಥಾನ, ೫ನೇ ವಾರ್ಡ್ ನಲ್ಲಿ ೪ ಸ್ಥಾನ, ೬ನೇ ವಾರ್ಡ್ ನಲ್ಲಿ ೩ ಸ್ಥಾನ, ೭ನೇ ವಾರ್ಡ್ ನಲ್ಲಿ ೩ ಸ್ಥಾನ, ೮ನೇ ವಾರ್ಡ್ ನಲ್ಲಿ ೪ ಸ್ಥಾನ, ೯ ನೇ ವಾರ್ಡ್ ನಲ್ಲಿ ೪ ಸ್ಥಾನ, ೧೦ನೇ ವಾರ್ಡ್ ನಲ್ಲಿ ೪ ಸ್ಥಾನ, ೧೧ನೇ ವಾರ್ಡ್ ನಲ್ಲಿ ೨ ಸ್ಥಾನ, ೧೨ನೇ ವಾರ್ಡ್ ನಲ್ಲಿ ೨ ಸ್ಥಾನ, ೧೩ನೇ ವಾರ್ಡ್ ನಲ್ಲಿ ೪ ಸ್ಥಾನಗಳಂತೆ ಹಂಚಿಕೆಯಾಗಿದೆ.
ಹುಳಿಯಾರು ೧ : ಎಸ್.ಸಿ , ಸಾಮಾನ್ಯ , ಹುಳಿಯಾರು ೨ : ಸಾಮಾನ್ಯ , ಬಿಸಿಎಂ-ಎ ಮಹಿಳೆ, ಹುಳಿಯಾರು ೩ : ಎಸ್.ಸಿ ಮಹಿಳೆ, ಬಿಸಿಎಂ-ಎ ಮಹಿಳೆ, ಸಾಮಾನ್ಯ ಮಹಿಳೆ,ಹುಳಿಯಾರು ೪: ಬಿಸಿಎಂ-ಎ , ಸಾಮಾನ್ಯ ,ಹುಳಿಯಾರು:೫ ಎಸ್ ಟಿ ಮಹಿಳೆ, ಬಿಸಿಎಂ-ಎ, ಬಿಸಿಎಂ-ಎ ಮಹಿಳೆ, ಸಾಮಾನ್ಯ ಮಹಿಳೆ, ಹುಳಿಯಾರು ೬: ಬಿಸಿಎಂ-ಎ , ಸಾಮಾನ್ಯ ಮಹಿಳೆ, ಸಾಮಾನ್ಯ, ಹುಳಿಯಾರು ೭: ಬಿಸಿಎಂ-ಎ, ಸಾಮಾನ್ಯ, ಸಾಮಾನ್ಯ ಮಹಿಳೆ, ಹುಳಿಯಾರು ೮: ಸಾಮಾನ್ಯ, ಸಾಮಾನ್ಯ ಮಹಿಳೆ, ಬಿಸಿಎಂ-ಎ ಮಹಿಳೆ, ಬಿಸಿಎಂ-ಬಿ ಮಹಿಳೆ, ಹುಳಿಯಾರು ೯: ಬಿಸಿಎಂ-ಎ, ಬಿಸಿಎಂ-ಬಿ, ಸಾಮಾನ್ಯ, ಸಾಮಾನ್ಯ ಮಹಿಳೆ, ಹುಳಿಯಾರು ೧೦ ; ಎಸ್.ಸಿ.ಮಹಿಳೆ, ಬಿಸಿಎಂ-ಎ ಮಹಿಳೆ, ಸಾಮಾನ್ಯ, ಸಾಮಾನ್ಯ ಮಹಿಳೆ, ಹುಳಿಯಾರು ೧೧ : ಸಾಮಾನ್ಯ,ಸಾಮಾನ್ಯ ಮಹಿಳೆ, ಹುಳಿಯಾರು ೧೨ : ಬಿಸಿಎಂ-ಎ, ಸಾಮಾನ್ಯ ಮಹಿಳೆ, ಹುಳಿಯಾರು ೧೩ : ಬಿಸಿಎಂ-ಎ ಮಹಿಳೆ, ಬಿಸಿಎಂ-ಬಿ ಮಹಿಳೆ, ಸಾಮಾನ್ಯ ೨ ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಹೋಬಳಿ ವ್ಯಾಪ್ತಿಯ ದಸೂಡಿ, ಹೊಯ್ಸಳಕಟ್ಟೆ, ಗಾಣಧಾಳು, ಕೆಂಕೆರೆ,ಯಳನಡು, ಕೋರಗೆರೆ,ದೊಡ್ಡಬಿದರೆ, ಬರಕನಹಾಲ್ ಹಾಗೂ ಹಂದನಕೆರೆ ಹೋಬಳಿಯ ದೊಡ್ಡಎಣ್ಣೆಗೆರೆ, ಹಂದನಕೆರೆ, ಚೌಳಕಟ್ಟೆ,ತಿಮ್ಲಾಪುರ ಪಂಚಾಯ್ತಿಗಳ ಸ್ಥಾನ ಹಂಚಿಕೆ ಇಂತಿದೆ.

ದಸೂಡಿ : ಒಟ್ಟು ೬ ಬ್ಲಾಕ್ ಗೆ ೨೦ ಸ್ಥಾನ, ಹೊಯ್ಸಳಕಟ್ಟೆ : ಒಟ್ಟು ೮ ಬ್ಲಾಕ್ ಗೆ ೨೦ ಸ್ಥಾನ, ಗಾಣದಾಳು : ಒಟ್ಟು ೭ ಬ್ಲಾಕ್ ಗೆ ೧೯ ಸ್ಥಾನ, ಕೆಂಕೆರೆ : ಒಟ್ಟು ೫ ಬ್ಲಾಕ್ ಗೆ ೧೭ ಸ್ಥಾನ, ಯಳನಡು : ಒಟ್ಟು ೬ ಬ್ಲಾಕ್ ಗೆ ೧೭ ಸ್ಥಾನ, ಕೋರಗೆರೆ : ಒಟ್ಟು ೭ ಬ್ಲಾಕ್ ಗೆ ೧೫ ಸ್ಥಾನ, ದೊಡ್ಡಎಣ್ಣೇಗೆರೆ : ಒಟ್ಟು ೧೦ ಬ್ಲಾಕ್ ಗೆ ೨೧ ಸ್ಥಾನ, ಹಂದನಕೆರೆ : ಒಟ್ಟು ೭ ಬ್ಲಾಕ್ ಗೆ ೧೮ ಸ್ಥಾನ, ಚೌಳಕಟ್ಟೆ : ಒಟ್ಟು ೬ ಬ್ಲಾಕ್ ಗೆ ೧೫ ಸ್ಥಾನ, ತಿಮ್ಲಾಪುರ : ಒಟ್ಟು ೭ ಬ್ಲಾಕ್ ಗೆ ೧೭ ಸ್ಥಾನ, ದೊಡ್ಡಬಿದರೆ : ಒಟ್ಟು ೮ ಬ್ಲಾಕ್ ಗೆ ೧೭ ಸ್ಥಾನ,ಬರಕನಹಾಲ್ : ಒಟ್ಟು ೭ ಬ್ಲಾಕ್ ಗೆ ೧೬ ಸ್ಥಾನಗಳು ಹಂಚಿಕೆಯಾಗಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.