ದಿವಂಗತ ಹೆಚ್.ಎ. ಭಾಸ್ಕರಾಚಾರ್ ಅವರ ಸ್ಮರಣಾರ್ಥ ಪಟ್ಟಣದ ಸನ್ಮಾರ್ಗ ಥಿಯಸಾಫಿಕಲ್ ಸೊಸೈಟಿಯಲ್ಲಿ ಸಾರ್ವಜನಿಕ ಸಮಾವೇಶ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹುಳಿಯಾರಿನ ಥಿಯಸಾಫಿಕಲ್ ಸೊಸೈಟಿಯಲ್ಲಿ ನಡೆದ ಉಪನ್ಯಾಸಕ ಕಾರ್ಯಕ್ರಮದಲ್ಲಿ ಸೊಸೈಟಿಯ ಎಂ.ಆರ್.ಗೋಪಾಲ್ ಮಾತನಾಡಿದರು. |
ಸೊಸೈಟಿಯ ಅಧ್ಯಕ್ಷ ಹೆಚ್.ಬಿ.ಗೋಪಾಲಕೃಷ್ಣ ಅಧ್ಯಕ್ಷತೆವಹಿಸಿದ್ದು, ಶ್ರೀರಾಂಪುರದ ಡಾ.ಗೋಪಾಲಕೃಷ್ಣ ಅವರು "ನಿನ್ನ ಭವಿಷ್ಯತ್ತಿಗೆ ಒಡೆಯನಾರು" ವಿಷಯ ಕುರಿತು ಉಪನ್ಯಾಸ ನೀಡಿದರು. ಎಂ.ಆರ್.ಗೋಪಾಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಈ ವೇಳೆ ಸೊಸೈಟಿಯ ಮಹೇಶಾಚಾರ್,ವಕೀಲ ಸತೀಶ್, ಶಿಕ್ಷಕ ಜಗದೀಶ್,ಸುದರ್ಶನ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ