ವಿಷಯಕ್ಕೆ ಹೋಗಿ

ಎಂ.ಅಶೋಕ್ ಆಯ್ಕೆ


ಹುಳಿಯಾರಿನ ತೆಂಗಿನ ನಾರಿನ ಕೈಗಾರಿಕಾ ಸಹಕಾರ ಸಂಘದ ಸದಸ್ಯರಾದ ಎಂ.ಅಶೋಕ್ ಅವರು ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಮೆಂಟ್‌ಗಳು