ವಿಷಯಕ್ಕೆ ಹೋಗಿ

ಹೆಚ್.ಮೇಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಫೆ.11ರ ಭಾನುವಾರ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ

ಹುಳಿಯಾರು ಹೋಬಳಿಯ ಹೆಚ್.ಮೇಲನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಅಮೃತ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಫೆ.11ರ ಭಾನುವಾರ ಮೇಲನಹಳ್ಳಿಯ ಶಾಲಾ ಆವರಣದಲ್ಲಿ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ ನಡೆಯಲಿದೆ.

ಅಮೃತ ಮಹೋತ್ಸವದ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಿ ಸಂಜೆಯವರೆಗೂ ನಡೆಯಲಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಗಣ್ಯರ ಪಟ್ಟಿ ಹೀಗಿದೆ.

*ಗುರುವಂದನಾ ಕಾರ್ಯಕ್ರಮ*

ಬೆ.10: 00ಗಂಟೆಗೆ ಗುರುವಂದನಾ ಕಾರ್ಯಕ್ರಮವನ್ನು ಸಾಹಿತಿಗಳಾದ ಕೃಷ್ಣಮೂರ್ತಿ ಬಿಳಿಗೆರೆ ಉದ್ಘಾಟಿಸಲಿದ್ದಾರೆ.

ಎಂ.ಕೆ. ಪ್ರಹ್ಲಾದ್- ಅಧ್ಯಕ್ಷರು- ಶಾಲಾಭಿವೃದ್ಧಿ ಸಮಿತಿ, ಸ.ಹಿ.ಪ್ರಾ ಶಾಲೆ, ಹೆಚ್.ಮೇಲನಹಳ್ಳಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

ಗಾಣಧಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಟಿ.ಗಿರೀಶ್, ಮಾಜಿ ಗ್ರಾ.ಪಂ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ಭಾಗ್ಯಮ್ಮ,  ಎಂ.ಹೆಚ್.ವೀರಭದ್ರಯ್ಯ-ಗ್ರಾ.ಪಂ ಸದಸ್ಯರು- ಹೆಚ್.ಮೇಲನಹಳ್ಳಿ, ಎಂ.ಕೆ.ಮಂಜುಳ- ಗ್ರಾ.ಪಂ ಸದಸ್ಯರು-ಹೆಚ್.ಮೇಲನಹಳ್ಳಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

-----------------------------

ಬೆಳಗ್ಗೆ 12 ರಿಂದ 1.30 ಹಿರಿಯ ನಾಗರೀಕರಿಗೆ - ನಿವೃತ್ತ ಹಳೆ ವಿದ್ಯಾರ್ಥಿ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಉದ್ಘಾಟನೆ : ಡಾ.ವೇಣುಗೋಪಾಲ್‌ ತಿಮ್ಮನಹಳ್ಳಿ , ಲೇಖಕರು.

ಅಧ್ಯಕ್ಷತೆ : ಶ್ರೀ ಕೆ.ರಂಗಯ್ಯ- ಗುರುವಾಪುರ, ಹಿರಿಯ ಪ್ರಾಥಮಿಕ ಪಾಠಶಾಲೆಯ ಪ್ರಥಮ ವರ್ಷದ ವಿದ್ಯಾರ್ಥಿ

ಉಪಸ್ಥಿತಿ : ಶ್ರೀ ರಾಮಕೃಷ್ಣಪ್ಪ ಯಗಚೀಹಳ್ಳಿ-ಪರಿಸರ ಚಿಂತಕರು, 

ಶ್ರೀ ಕೆ.ಎನ್.ರಮೇಶ್-ಮುಖ್ಯ ಶಿಕ್ಷಕರು, ಸlಹಿ।ಪ್ರಾ|ಪಾಠಶಾಲೆ, ಹೆಚ್.ಮೇಲನಹಳ್ಳಿ

--------------------------

ಮಧ್ಯಾಹ್ನ 2.30 ರಿಂದ 5.00 *ಅಮೃತ ಮಹೋತ್ಸವದ ಉದ್ಘಾಟನೆ*

ಉದ್ಘಾಟನೆ : ಡಾ. ಜಿ.ಪರಮೇಶ್ವ‌ರವರು-ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ

ಸ್ಮರಣ ಸಂಚಿಕೆ ಬಿಡುಗಡೆ : ಶ್ರೀ ಮಧು ಬಂಗಾರಪ್ಪನವರು-ಮಾನ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರು, ಕರ್ನಾಟಕ ಸರ್ಕಾರ

ಶಾಲಾ ನಾಮಫಲಕ ಅನಾವರಣ : ಶ್ರೀ ಕೆ.ಎನ್.ರಾಜಣ್ಣನವರು-ಮಾನ್ಯ ಸಹಕಾರ ಸಚಿವರು, ಕರ್ನಾಟಕ ಸರ್ಕಾರ

ಕಂಪ್ಯೂಟರ್ ಕೊಠಡಿ ಉದ್ಘಾಟನೆ : ಶ್ರೀ ಟಿ.ಬಿ.ಜಯಚಂದ್ರರವರು- ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ, ಕರ್ನಾಟಕ ಸರ್ಕಾರ

ಅಧ್ಯಕ್ಷತೆ : ಶ್ರೀ ಸಿ.ಬಿ.ಸುರೇಶ್‌ ಬಾಬು ಮಾನ್ಯ ಶಾಸಕರು, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ

ಮುಖ್ಯ ಅತಿಥಿಗಳು :

ಶ್ರೀ ಜಿ.ಎಸ್.ಬಸವರಾಜು, ಮಾನ್ಯ ಸಂಸದರು, ತುಮಕೂರು 

ಶ್ರೀ ವೈ.ಎ.ನಾರಾಯಣಸ್ವಾಮಿ, ಮಾನ್ಯ ವಿಧಾನಪರಿಷತ್ ಸದಸ್ಯರು 

ಶ್ರೀ ಆರ್.ರಾಜೇಂದ್ರ, ಮಾನ್ಯ ವಿಧಾನಪರಿಷತ್ ಸದಸ್ಯರು 

ಶ್ರೀ ಎಂ.ಚಿದಾನಂದ ಗೌಡ, ಮಾನ್ಯ ವಿಧಾನಪರಿಷತ್‌ ಸದಸ್ಯರು 

ಶ್ರೀ ಜೆ.ಸಿ.ಮಾಧುಸ್ವಾಮಿ, ಮಾಜಿ ಸಚಿವರು 

ಶ್ರೀ ಕೆ.ಎಸ್.ಕಿರಣ್‌ ಕುಮಾರ್, ಮಾಜಿ ಶಾಸಕರು


ವಿಶೇಷ ಆಹ್ವಾನಿತರು :

-------------------------

ಶ್ರೀಮತಿ ಶುಭಕಲ್ಯಾಣ್, ಜಿಲ್ಲಾಧಿಕಾರಿಗಳು 

ಶ್ರೀ ಕೆ.ವಿ.ಅಶೋಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು 

ಶ್ರೀ ಪ್ರಭು ಜಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತುಮಕೂರು 

ಶ್ರೀ ರಂಗಧಾಮಯ್ಯ.ಸಿ. ಉಪನಿರ್ದೇಶಕರು, ತುಮಕೂರು ಶೈಕ್ಷಣಿಕ ಜಿಲ್ಲೆ

ಆಹ್ವಾನಿತರು :

----------------

ಶ್ರೀಮತಿ ಸಿ.ಜಿ.ಗೀತಾ, ತಹಶೀಲ್ದಾರ್, ಚಿಕ್ಕನಾಯಕನಹಳ್ಳಿ 

ಶ್ರೀ ಹೆಚ್.ಕೆ.ವಸಂತಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಚಿಕ್ಕನಾಯಕನಹಳ್ಳಿ 

ಶ್ರೀ ಸಿ.ಎಸ್.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕನಾಯಕನಹಳ್ಳಿ

------------------------------------------

ಸಂಜೆ 6 ರಿಂದ ಹಳೆ ವಿದ್ಯಾರ್ಥಿಗಳ ಸಮಾಗಮ- ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...