ವಿಷಯಕ್ಕೆ ಹೋಗಿ

ದೊಡ್ಡಎಣ್ಣೆಗೆರೆಯ ಜ್ಞಾನ ಭಾರತಿ ವಿದ್ಯಾಸಂಸ್ಥೆ ಶಾಲಾ ಆವರಣದಲ್ಲಿ ಇದೇ ಫೆ. 28ರ ಬುಧವಾರದಂದು ತುಮಕೂರು ಜಿಲ್ಲಾ ವೈಜ್ಞಾನಿಕ ಸಮ್ಮೇಳನ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ

ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು ಮತ್ತು 

ಜ್ಞಾನ ಭಾರತಿ ವಿದ್ಯಾಸಂಸ್ಥೆ, ದೊಡ್ಡಎಣ್ಣೆಗೆರೆ


ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ದೊಡ್ಡೆಣ್ಣೆಗೆರೆ ಜ್ಞಾನ ಭಾರತಿ ವಿದ್ಯಾಸಂಸ್ಥೆ ಶಾಲಾ ಆವರಣದಲ್ಲಿ ಇದೇ ಫೆಬ್ರವರಿ 28ರ ಬುಧವಾರದಂದು ತುಮಕೂರು ಜಿಲ್ಲಾ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ.

ಬೆ.09-30 ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ


ಬೆ. 10-30ಕ್ಕೆ  ಉದ್ಘಾಟನಾ ಸಮಾರಂಭ 

ಉದ್ಘಾಟನೆ ಪ್ರತಿಜ್ಞಾವಿಧಿ ಬೋಧನೆ ಹಾಗೂ ಉದ್ಘಾಟನಾ ನುಡಿ

ಮಾನ್ಯಶ್ರೀ ಎನ್.ಎಸ್. ಬೋಸರಾಜು 

ಸಚಿವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ


ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ :

ಮಾನ್ಯಶ್ರೀ ಸತೀಶ ಲಕ್ಷ್ಮಣರಾವ್ ಜಾರಕಿಹೊಳಿ 

ಸಚಿವರು, ಲೋಕೋಪಯೋಗಿ ಇಲಾಖೆ, ಕರ್ನಾಟಕ ಸರ್ಕಾರ.

ವಿಜ್ಞಾನ ಸಿರಿ 3 ಸಂಚಿಕೆ ಮಾಸಪತ್ರಿಕೆ  ಬಿಡುಗಡೆ :

ಮಾನ್ಯಶ್ರೀ ಟಿ.ಬಿ. ಜಯಚಂದ್ರ 

ದೆಹಲಿ ವಿಶೇಷ ಪ್ರತಿನಿಧಿ, 

ಕರ್ನಾಟಕ ಸರ್ಕಾರ ಶಾಸಕರು, ಶಿರಾ ವಿಧಾನಸಭಾ ಕ್ಷೇತ್ರ


*ಸಮ್ಮೇಳನಾದ್ಯಕ್ಷರಿಗೆ ನಾಗರೀಕ ಗೌರವ ಅಭಿನಂದನೆ*


ಮಧ್ಯಾಹ್ನ 2:30ಕ್ಕೆ "ಸಾಮಾಜಿಕ ಜಾಲತಾಣಗಳ ತಲ್ಲಣಗಳು" ಎಂಬ ವಿಚಾರದ ಬಗ್ಗೆ ಬಿಳಿಗೆರೆ ಕೃಷ್ಣಮೂರ್ತಿ ಅವರಿಂದ ಉಪನ್ಯಾಸ


ಮಧ್ಯಾಹ್ನ 3:30ಕ್ಕೆ "ಪ್ರಚಲಿತ ವೈಜ್ಞಾನಿಕ ಸಮಸ್ಯೆಗಳು" ಎಂಬ ವಿಚಾರದ ಬಗ್ಗೆ ಲೇಖಕ ಡಾ. ನಾಗಭೂಷಣ ಬಗ್ಗನಡು ಅವರಿಂದ ಉಪನ್ಯಾಸ


ಮಧ್ಯಾಹ್ನ 4 ಗಂಟೆಗೆ "ಪ್ರಚಲಿತ ಶೈಕ್ಷಣಿಕ ಸಮಸ್ಯೆಗಳು" ಎಂಬ ವಿಚಾರದ ಬಗ್ಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ ಅವರಿಂದ ಉಪನ್ಯಾಸ


ಸಂಜೆ 4:30 ರಿಂದ ಸಮಾರೋಪ ಸಮಾರಂಭ


ಸಂಜೆ 6:30 ರಿಂದ ಜ್ಞಾನಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ ನಡೆಯಲಿದೆ.

-----------------

ಬೆಳಗ್ಗೆ 9:30 ರಿಂದ ಸಂಜೆ 4:30ವರೆಗೆ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿರುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...