ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಡಾ||ರಂಗನಾಥ್‌ಗೆ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯಲ್ಲಿ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ"ಯನ್ನು ಡಾ||ರಂಗನಾಥ್ ರವರು ಪಡೆದರು. ಡಾ||ರಂಗನಾಥ್ ಅವರು ಸದ್ಯ ಹಾಸನ ಜಿಲ್ಲೆಯ ಕಣಕಟ್ಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆ ಹುಳಿಯಾರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಈ ಸಂದರ್ಭದಲ್ಲಿ ಹುಳಿಯಾರಿನ ಕಿರಣ್ ಕೇಶವಪುರ ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು.